ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ
(ನ್ಯೂಸ್ ಕಡಬ) newskadaba.com ಜೂ. 13. ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಗುರುವಾರ ಚಾಲನೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ […]
ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ Read More »
ಕರಾವಳಿ, ಕರ್ನಾಟಕ