ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಅ. 30. ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು […]

ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ Read More »

ಕರಾವಳಿ