ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ನ. 16. ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಈ ರೀತಿ ಅಕ್ರಮ […]
ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್