ರಾಷ್ಟ್ರೀಯ ಹೆದ್ದಾರಿ 66ರ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ: ಬೂದಿಯಾಯ್ತು ತೆಕ್ಕಟ್ಟೆಯ ದಿನಸಿ ಅಂಗಡಿ!

(ನ್ಯೂಸ್‌ ಕಡಬ) newskadaba.com,  ಆ.04: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.ಮಂಗಳವಾರ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಸಂತೋಷ್ ಅವರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ. ಅಗ್ನಿ […]

ರಾಷ್ಟ್ರೀಯ ಹೆದ್ದಾರಿ 66ರ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ: ಬೂದಿಯಾಯ್ತು ತೆಕ್ಕಟ್ಟೆಯ ದಿನಸಿ ಅಂಗಡಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್