ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕೋರ್ಟ್ ಟ್ರಯಲ್ ಇಂದು ಪ್ರಾರಂಭ

(ನ್ಯೂಸ್‌ ಕಡಬ) newskadaba.com,ಡಿ.17: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ಹೇಳಲಿದ್ದಾರೆ. ಈಗಾಗಲೇ ಪ್ರಾಸಿಕ್ಯೂಷನ್ ಮನವಿಯ ಮೇರೆಗೆ ಎರಡು ಸಾಕ್ಷಿಗೂ ಸಮನ್ಸ್ ನೀಡಲಾಗಿತ್ತು. ಇಂದು ಇಬ್ಬರೂ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದು, ಘಟನಾವಳಿಯ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ನುಡಿಯಲಿದ್ದಾರೆ. ರೇಣುಕಾಸ್ವಾಮಿ ಯಾವಾಗ ಮನೆಯಿಂದ ಹೊರಟ, ಮಧ್ಯಾಹ್ನ ಊಟಕ್ಕೆ ಬರೋದಿಲ್ಲ ಅಂದಿದ್ದು, ಬಳಿಕ ಸಾವಿನ ವಿಚಾರ ತಿಳಿದಿದ್ದು, ಈ ಎಲ್ಲಾ ಮಾಹಿತಿಯನ್ನು […]

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕೋರ್ಟ್ ಟ್ರಯಲ್ ಇಂದು ಪ್ರಾರಂಭ Read More »

ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ದರ್ಶನ್‌ ಪವಿತ್ರಾಗೌಡ ಸೇರಿ ಒಟ್ಟು 7 ಜನರ ಜಾಮೀನು ರದ್ದಾಗಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂಬುವುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಜೂನ್​ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13.  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರ ಗೌಡ ತಮ್ಮ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಇಂದು ಹೈಕೋರ್ಟ್‌ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಹೀಗಾಗಿ ನೀವು ವಾಪಸ್‌ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ Read More »

ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್

(ನ್ಯೂಸ್ ಕಡಬ) newskadaba.com ವಿಜಯಪುರ, ಸೆ. 02.  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್ ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಾರಾಗೃಹದ ಸೆಲ್ ನಂಬರ್ 1 ರಲ್ಲಿ ಆರೋಪಿ ವಿನಯ್ ನನ್ನು ಇರಿಸಲಾಗಿದೆ. 14433 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಸೆಲ್‌ನಲ್ಲಿ ಶೌಚಾಲಯ ಸೌಲಭ್ಯ ಇದ್ದು, ಸಿಸಿಟಿವಿ ಕಣ್ಗಾವಲು ಇದೆ. ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ವಾರದಲ್ಲಿ ಒಂದು ಬಾರಿ ಮಾತ್ರ ಕುಟುಂಬಸ್ಥರಿಗೆ ಹಾಗೂ ಅವರ ಪರ ವಕೀಲರಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top