ರೌಡಿ ಶೀಟರ್ ಸೈಫುದ್ದೀನ್ ನನ್ನು ಉಡುಪಿಯ ಮಲ್ಪೆಯಲ್ಲಿ ಗುಂಡಿಕ್ಕಿ ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ. 27 ಉಡುಪಿ: ಮಲ್ಪೆಯಲ್ಲಿ ರೌಡಿ ಶೀಟರ್ ಸೈಫುದ್ದೀನ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಸೆಪ್ಟೆಂಬರ್ 27 ರ ಶನಿವಾರ ಬೆಳಕಿಗೆ ಬಂದಿದೆ. ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ  ಎಂದು ವರದಿಯಾಗಿದೆ .ಆತನ ಮೇಲೆ ಗುಂಡು ಹಾರಿಸಿದ ನಂತರ, ದಾಳಿಕೋರರು ಆತನ ಮೇಲೆ ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ […]

ರೌಡಿ ಶೀಟರ್ ಸೈಫುದ್ದೀನ್ ನನ್ನು ಉಡುಪಿಯ ಮಲ್ಪೆಯಲ್ಲಿ ಗುಂಡಿಕ್ಕಿ ಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್