ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಆ. 21. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇಂದು (ಬುಧವಾರ) ಕಡಬ ತಾಲೂಕಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ […]
ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ Read More »
ಕರಾವಳಿ, ಕರ್ನಾಟಕ
