ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ

ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 14. ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ದ್ವೇಷದ ಭಾವನೆಯಿಂದ ಸತತ ಮೂರು ದಿನ ಶಿಕ್ಷಕರೋರ್ವರು ಬೆತ್ತದಿಂದ ಹಲ್ಲೆ ನಡೆಸಿದ ಪರಿಣಾಮ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಉರುವಾಲು ನಿವಾಸಿಯಾಗಿದ್ದು, ಪದ್ಮುಂಜ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಹಲ್ಲೆ ನಡೆಸಿರುವ ಆರೋಪಿ ಇಂಗ್ಲೀಷ್ ಶಿಕ್ಷಕ ಅನಂತ ಕುಮಾರ್ ಎಂದು ಆಪಾದಿಸಲಾಗಿದೆ. ದೂರಿನ ಪ್ರಕಾರ ಆರೋಪಿ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸೆ. 9,10,11ರ […]

ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ

(ನ್ಯೂಸ್ ಕಡಬ) newskadaba.com ಶಿಗ್ಗಾವಿ, ಸೆ. 14. ವಕ್ಫ್ ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೆಂದ್ರ ಸರಕಾರದ ವಿರುದ್ದ ಎಸ್ಡಿಪಿಐ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ್ ಬಿಲ್ 2024 ತಂದಿರುವುದು ಅತ್ಯಂತ ಆತಂಕಕಾರಿ ವಿಷಯ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ

ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ Read More »

ಕರ್ನಾಟಕ
Scroll to Top