ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.31: ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು. “ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ […]

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್