ವರದಕ್ಷಿಣೆ ಕಿರುಕುಳ

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ: ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ಎಫ್.ಐ.ಆರ್

(ನ್ಯೂಸ್ ಕಡಬ) newskadaba.com ಜ.18  ಚಿಕ್ಕಮಗಳೂರು: ಕಳಸ ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಅಮಿತಾ ನಿತ್ಯಾನಂದ ಗೌಡ ಜ.17ರಂದು ರಾತ್ರಿ ಕಳಸ ಠಾಣೆಗೆ ನೀಡಿರುವ ದೂರಿನಲ್ಲಿ ತನ್ನ ಪತಿ ನಿತ್ಯಾನಂದ ಗೌಡ ಜ.17ರಂದು ತಾವಿರುವ ಪೊಲೀಸ್ ಕ್ವಾಟರ್ಸ್ ಗೆ ತನ್ನನ್ನು ಕರೆಸಿಕೊಂಡು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. 50 ಲಕ್ಷ ರೂ. ವರದಕ್ಷಿಣೆ ನೀಡಬೇಕು, ಇಲ್ಲವಾದರೆ […]

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ: ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ಎಫ್.ಐ.ಆರ್ Read More »

ಕರ್ನಾಟಕ

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.15, ವರದಕ್ಷಿಣೆ ಹಣದ ಆಸೆಗಾಗಿ ಗೃಹಿಣಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ದಾರುಣ ಘಟನೆ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಪ್ಪಿಹಾಳ ತಾಂಡದಲ್ಲಿ ಗುರುವಾರ ನಡೆದಿದೆ. ಶೇ.80 ರಷ್ಟು ಸುಟ್ಟ ಗಾಯಳಿಂದ ಬಳಲುತ್ತಿರುವ ಸಂಗೀತಾರವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆನೇಕಲ್ ತಂಡದ ಸಂಗೀತಾ ಎಂಬ ಯುವತಿಯನ್ನು, ಮರಬ್ಬಿಪಾಳ್ ತಾಂಡದ ಪ್ರಕಾಶ್ ಎಂಬವರಿಗೆ ಕಳೆದ ಆರು ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ಐವತ್ತು ಸಾವಿರ ನಗದು, ಮೂರು

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!! Read More »

ಕರಾವಳಿ
Scroll to Top