ಉಡುಪಿ: ಲಾಕ್‌ಡೌನ್‌ ಉಲ್ಲಂಘಿಸಿ ವಿವಾಹ – ವಧು, ವರ ಸೇರಿ 11 ಜನರ ಮೇಲೆ ಪ್ರಕರಣ ದಾಖಲು

ಉಡುಪಿ, ಎ.20: ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡಿ ಜಿಲ್ಲಾಧಿಕಾರಿಗಳು ಅನುಮತಿ ಪಡೆಯದೆ ಭಾನುವಾರ ವಿವಾಹ ಸಮಾರಂಭ ಏರ್ಪಡಿಸಿದ ಆರೋಪದಲ್ಲಿ ವಧು, ವರನ ಸಹಿತ 11 ಜನರ ಮೇಲೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ಅಲೆವೂರು ಗ್ರಾಮದ ದುಗ್ಲಿಪದವಿನಲ್ಲಿ ವಿವಾಹ ನಡೆದಿದ್ದು ವಿವಾಹದಲ್ಲಿ ಹಲವಾರು ಜನರು ಭಾಗಿಯಾಗಿದ್ದರು. ಹಾಗೆಯೇ ವಧು ಅನುಮತಿ ಪಡೆಯದೇ ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿಗೆ ಬಂದಿದ್ದಾರೆ ಎಂದು ದೂರಲಾಗಿದೆ. ಈ ಕುರಿತಾಗಿ ಮಾಹಿತಿ ಲಭಿಸಿದ ಬೆನ್ನಲ್ಲೇ ತಹಶೀಲ್ದಾರ್‌ ಪ್ರದೀಪ್‌ ಕುರ್ಡೇಕರ್‌, ಕಂದಾಯ ನಿರೀಕ್ಷಕ […]

ಉಡುಪಿ: ಲಾಕ್‌ಡೌನ್‌ ಉಲ್ಲಂಘಿಸಿ ವಿವಾಹ – ವಧು, ವರ ಸೇರಿ 11 ಜನರ ಮೇಲೆ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್