ವಶ

ದೂರವಾಗಿರುವ ಸಂಗಾತಿ ಈ ತಂತ್ರದಿಂದ ನಿಮ್ಮ ಹತ್ತಿರ ಬರುವರು

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಶತಸಿದ್ಧ. ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸುವುದು ನಿಶ್ಚಿತ. 9945410150 ನಂಬಿದ ಸಂಗಾತಿಯು ನಿಮ್ಮಿಂದ ಕಾಲಾಂತರದಲ್ಲಿ ದೂರವಾಗಿರಬಹುದು ಹಾಗೂ ನಿಮ್ಮ ವಿರುದ್ಧವಾಗಿ ಅಪಸ್ವರ ತೆಗೆದಿರಬಹುದು. ಇದು ನಿಮ್ಮ ಮನಸ್ಸಿಗೆ ಬಹಳ ಬೇಸರ ತರಿಸುವಂತಹ ವಿಷಯವಾಗಿರುತ್ತದೆ. ಹಿಂದಿನ ಪ್ರೇಮ ಸ್ನೇಹ ಎಲ್ಲವನ್ನು ಮರೆತು ಅವರು ತಮ್ಮದೇಯಾದ ದಾರಿಯನ್ನು ನೋಡಿಕೊಂಡು ನಿಮ್ಮನ್ನು ಬಹಳಷ್ಟು ಕನಿಷ್ಠವಾಗಿ ನೋಡುವ ಸಾಧ್ಯತೆ ಇರುತ್ತದೆ. ಹಾಗೆಯೇ […]

ದೂರವಾಗಿರುವ ಸಂಗಾತಿ ಈ ತಂತ್ರದಿಂದ ನಿಮ್ಮ ಹತ್ತಿರ ಬರುವರು Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಸಂಗಾತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ.

ಸಂಗಾತಿ ನಿಮ್ಮ ಮಾತು ಕೇಳಬೇಕೇ? ಪರಸ್ಪರ ಪ್ರೀತಿಯಿಂದ ನಡೆಯುವ ಸೌಭಾಗ್ಯ ನಿಮ್ಮದಾಗಬೇಕೇ? ಹಾಗಿದ್ದರೆ ಹೀಗೆ ಮಾಡಿ. ನಿಮ್ಮ ಸಂಗಾತಿಯ ಹೆಸರನ್ನು ತಾಮ್ರದ ತಗಡಿನಲ್ಲಿ ಬರೆದು ನಂತರ ಅದನ್ನು ವಿಳ್ಯೆದೆಲೆ ಸಮೇತ ಬಿಳಿ ಎಕ್ಕದ ಗಿಡಕ್ಕೆ ಕಟ್ಟಿ ಇದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಶ್ರೀ ಮಂಜುನಾಥ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ,

ನಿಮ್ಮ ಸಂಗಾತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಾಕಿ ಹಣಕಾಸು ನಿಮ್ಮ ಕೈ ಸೇರಬೇಕೆ? ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ವ್ಯವಹಾರದಲ್ಲಿ ನಿಮ್ಮ ಹಣ ಅಥವಾ ಸರಿಯಾದ ಪಾಲು ಬರಬೇಕು ಎಂಬ ಭಾವನೆ ನಿಮ್ಮಲ್ಲಿ ಇರುತ್ತದೆ, ಆದರೆ ಕೆಲವೊಂದು ಜನಗಳು ನಿಮ್ಮ ಹಣ ನಿಮಗೆ ನೀಡಲು ಸತಾಯಿಸುತ್ತಾರೆ. ಕೊಡಬೇಕಾಗಿರುವ ಹಣ ಕೇಳಲು ಹೋದರೆ ಹುಚ್ಚುನಾಯಿ ಕಡಿದವರಂತೆ ಆಡುತ್ತಾರೆ. ಇಂತಹ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ ಈ ಸರಳ ಪರಿಹಾರ ಆಚರಿಸಿ. ಪರಿಹಾರ ಮಾರ್ಗ ಐದು ಹಿಡಿ ಅನ್ನವನ್ನು ತೆಗೆದುಕೊಂಡು ಅದನ್ನು ಮೀನಿಗೆ ಆಹಾರವಾಗಿ ನೀಡಿ ಒಳಿತಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ

ಬಾಕಿ ಹಣಕಾಸು ನಿಮ್ಮ ಕೈ ಸೇರಬೇಕೆ? ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾಸರಗೋಡು: 22 ಕೆ.ಜಿ. ಗಾಂಜಾ ಸಾಗಾಟ, ವಶ

  ಕಾಸರಗೋಡು, ಜ 13: ಅಕ್ರಮವಾಗಿ ಬಸ್‌ನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ಗಾಂಜಾವನ್ನು ಅಬಕಾರಿ ದಳದ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್‌ನ ಸೀಟಿನಡಿಯಲ್ಲಿ ಸುಮಾರು 22 ಕೆಜಿ ಗಾಂಜಾವನ್ನು ಬಚ್ಚಿಟ್ಟು ಗಾಂಜಾವನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಮಂಜೇಶ್ವರ ಚೆಕ್‌ಪೋಸ್ಟ್ ಸಮೀಪ ಬಸ್ಸನ್ನು ತಡೆದು ತಪಾಸಣೆ ನಡೆಸಿದಾಗ ಓರ್ವ ವ್ಯಕ್ತಿಯು ಹಿಂಬಾಗಿಲಿನ ಮೂಲಕ ಇಳಿದು ಪರಾರಿಯಾಗಿದ್ದಾನೆ. ಆತನನ್ನು ಅಧಿಕಾರಿಗಳು ಬೆನ್ನಟ್ಟಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ ಎಂದು

ಕಾಸರಗೋಡು: 22 ಕೆ.ಜಿ. ಗಾಂಜಾ ಸಾಗಾಟ, ವಶ Read More »

ಕರಾವಳಿ
Scroll to Top