ವಿದ್ಯಾರ್ಥಿಗಳು ಗುರು ಹಿರಿಯರ ಆದರ್ಶಗಳನ್ನು ಪಾಲಿಸಿದಾಗ ಯಶಸ್ಸು ಸಾಧ್ಯ : ಅನ್ಸಾರ್ ಬೆಳ್ಳಾರೆ ಜ್ಞಾನದೀಪದಲ್ಲಿ ಹದಿಹರೆಯದವರ ಸಬಲೀಕರಣ ಮತ್ತು ಪೋಷಕರ ತರಬೇತಿ
(ನ್ಯೂಸ್ ಕಡಬ) newskadaba.com,ಜ.05: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ 15 ಇನ್ಸ್ಟಾಗ್ರಾಂ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.”ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ” ಎಂದು ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಪ್ರಶ್ನಿಸಿದ್ದರು.ವಿಜಯಲಕ್ಷ್ಮಿ ಅವರು ಈ ಹೇಳಿಕೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. […]


