ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ

(ನ್ಯೂಸ್‌ ಕಡಬ) newskadaba.com ಸೆ.06 : ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಅಂತಿಮ LLB, ಕಾರ್ಯದರ್ಶಿಯಾಗಿ ವೇಗನ್ ಅಮೈ  ಅಂತಿಮ BA.LLB, ಮತ್ತು ಜೊತೆ ಕಾರ್ಯದರ್ಶಿಯಾಗಿ  ಪ್ರಿಯಾ ಎಸ್.ಸಾಯ ಎಣ್ಮಕಜೆ ಅಂತಿಮ BA.LLB ಇವರು  ಆಯ್ಕೆಯಾಗಿದ್ದಾರೆ. ಉಜಿತ್ ಶ್ಯಾಮ್ ರವರು ಗುತ್ತಿಗಾರು ಗ್ರಾಮದ ಚಿಕ್ಮುಳಿ ಕಾರ್ಯಪ್ಪ ಗೌಡ ಮತ್ತು ದಮಯಂತಿ ದಂಪತಿ ಪುತ್ರ. ವೇಗನ್ ಅಮೈಯವರು  ಯೇನೇಕಲ್ ಗ್ರಾಮದ  ಅಮೈ, ಲೋಕೇಶ್ ಗೌಡ ಮತ್ತು ಇಂದಿರಾರವರ ಪುತ್ರ. . […]

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್