ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೆಪ್ಟೆಂಬರ್ 15 ರಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಮಂಗಳೂರು ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ-ಹೆಜಮಾಡಿ ಗಡಿಯಿಂದ ನಂತೂರು ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ 73 ರ ಅರ್ಕುಳ- ಫರಂಗಿಪೇಟೆವರೆಗೆ ಶಾಲಾ ಮಕ್ಕಳು ಬೆಳಿಗ್ಗೆ ಸುಮಾರು 07.30 ಗಂಟೆಯಿಂದ 11.00 ರವರರೆಗೆ ಮಾನವ ಸರಪಳಿಯನ್ನು […]

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ Read More »

ಕರಾವಳಿ