ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ನ. 01.  ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಸ್ತಾರ ಚಾನಲ್ ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮಣೆ ಅವರು ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಆರೋಹಣವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದೀಪವನ್ನು ಹಚ್ಚುವುದರಿಂದ ಕಣ್ಣಿಗೆ ಆನಂದವಾಗುತ್ತದೆ. ಬೆಳಕು ಸಿಗುತ್ತದೆ. ನಮ್ಮ ಮುಖದ […]

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ Read More »

ಕರಾವಳಿ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ

(ನ್ಯೂಸ್ ಕಡಬ) newskadaba.com ಅ. 12. ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನೆರವೇರಿತು. ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಸಿ ನಾೈಕ್, ಆಡಳಿತ ಮಂಡಳಿ ಟ್ರಸ್ಟಿ ಶ್ರೀಮತಿ ಸಗುಣ ಸಿ. ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ Read More »

ಕರಾವಳಿ
Scroll to Top