ಶರಾವತಿ ಜಲವಿದ್ಯುತ್ ಯೋಜನೆ– ಸಂಸತ್ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ
(ನ್ಯೂಸ್ ಕಡಬ) newskadaba.com ಡಿ. 11. ಶರಾವತಿ ಜಲವಿದ್ಯುತ್ ಯೋಜನೆ ಸಂತ್ರಸ್ತರ ವಿಚಾರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿ ಗಮನ ಸೆಳೆದರು. 1958-64 ರ ನಡುವೆ ಶರಾವತಿ ಯೋಜನೆ ಆಗುತ್ತದೆ. 4 ರಿಂದ 5 ಸಾವಿರ ರೈತರ ಕುಟುಂಬಗಳ ಕೃಷಿ ಭೂಮಿ ಈ ಯೋಜನೆಯಿಂದ ಮುಳುಗಡೆಯಾಗುತ್ತದೆ. ಇದುವರೆಗೂ ಸಂತ್ರಸ್ತ ರೈತರಿಗೆ ಕೃಷಿ ಭೂಮಿ ಒದಗಿಸಿಕೊಡುವ ಕೆಲಸವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಇದೂವರೆಗೂ ಆಗಿಲ್ಲ. ಅರಣ್ಯವನ್ನು ಡಿ ರಿಸರ್ವ್ […]
ಶರಾವತಿ ಜಲವಿದ್ಯುತ್ ಯೋಜನೆ– ಸಂಸತ್ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ Read More »
ರಾಷ್ಟ್ರೀಯ ನ್ಯೂಸ್