ಶಾಲಾಭಿವೃದ್ದಿ ಸಮಿತಿ

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ.

(ನ್ಯೂಸ್ ಕಡಬ) newskadaba.comಕಡಬ,ಫೆ.12. ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗೇರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಸಮಿತಿ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿ ನೀಡಿ ಮನವಿ ಸಲ್ಲಿಸಿದಾಗ ಪೂರಕ ಸ್ಪಂದನೆ ದೊರೆತಿದೆ. ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯೆ ಆಶಾಲಕ್ಷ್ಮಣ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಸಮಿತಿ ಶಾಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿದೆ ಶಾಲೆಯಲ್ಲಿ ಈ ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲವಾಗಿದ್ದ ಬಾವಿ ಭತ್ತಿ ಹೋಗಿದೆ ಅದರ ಬದಲಿ ವ್ಯವಸ್ಥೆಯಾಗಿದ್ದಂತಹ ಕೊಳವೆ ಬಾವಿ ಕೂಡಾ […]

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ. Read More »

ಕರಾವಳಿ

ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿನ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಡಬ ಎ ಮತ್ತು ಬಿ ಒಕ್ಕೂಟ ಹಾಗೂ ಶಾಲಾಭಿವೃದ್ದಿ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಡಬ ಗ್ರಾ.ಪಂ.ಸದಸ್ಯೆ ಶಾಲಿನಿ ಸತೀಶ್ ನಾೖಕ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೃಷ್ಣ ಬಿ, ಶ್ರೀಕ್ಷೇ.ಧ.ಗ್ರಾ.ಯೋ. ಎ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ, ಬಿ ಒಕ್ಕೂಟದ ಅಧ್ಯಕ್ಷ ಆನಂದ ಗೌಡ ಕೊಂಕ್ಯಾಡಿ, ಉಪಾಧ್ಯಕ್ಷರಾದ ಕೃಷ್ಣಪ್ಪ ಗೌಡ, ಜಯಾನಂದ ಗೌಡ, ಪ್ರಭಾಕರ ಕೆ.ಎಸ್, ಕೊರಗಪ್ಪ ಗೌಡ, ಶೇಖರ ಅರ್ಪಜೆ, ಲಕ್ಷ್ಮೀಶ ಬಂಗೇರ, ಸೇವಾಪ್ರತಿನಿಧಿಗಳಾದ

ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ
Scroll to Top