ಶಾಲೆ

‘ಬೀದಿ ನಾಯಿ, ಬಿಡಾಡಿ ದನಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ ;- ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ನ.06:    ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು ಹಾಗೂ ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನ ಸ್ಥಳಾಂತರಿಸುವಂತೆ ಸೂಚನೆ ನೀಡಿದೆ. ಜೊತೆಗೆ ಹೆದ್ದಾರಿಗಳನ್ನ ಬಿಡಾಡಿ ದನಗಳಿಂದ ಮುಕ್ತಗೊಳಿಸುವಂತೆಯೂ ತಾಕೀತು ಮಾಡಿದೆ. ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರ […]

‘ಬೀದಿ ನಾಯಿ, ಬಿಡಾಡಿ ದನಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ ;- ಸುಪ್ರೀಂ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.25, ಪೋಷಕರೇ ಎಚ್ಚರ… ಎಚ್ಚರ…. ನಿಮ್ಮ ಮಕ್ಕಳ ಕೈಗೆ ಮೊಬೈಲ್ ನೀಡೋ ಅಭ್ಯಾಸ ಮಾಡಿದ್ದರೆ ಇಂದೇ ಕೊನೆಯಾಗಲಿ, ವಿಶ್ವಾದ್ಯಂತ ಹಲವು ಜೀವಗಳನ್ನ ಬಲಿ ಪಡೆದ ಡೆಡ್ಲಿ ಬ್ಲೂವೇಲ್ ಗೇಮ್ ಈಗ ನಮ್ಮ ರಾಜ್ಯಕ್ಕೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಡುತ್ತಾ 11 ವರ್ಷದ ಪೋರಿ ಬೆರಳು ಕುಯ್ದುಕೊಂಡ ಘಟನೆ ಹುಬ್ಬಳ್ಳಿಯ ರಾಜನಗರದಲ್ಲಿ ನಡೆದಿದೆ. ಮನೆಯಲ್ಲಿ ಬೆರಳು ಕುಯ್ದುಕೊಂಡ ವಿದ್ಯಾರ್ಥಿನಿ ಹಾಗೆಯೇ ಶಾಲೆಗೆ ಬಂದಿದ್ದಾಳೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯ ಗೆಳೆಯರು ಶಾಲಾ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ Read More »

ಕರ್ನಾಟಕ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ
Scroll to Top