ಶಾಸಕಿ ಭಾಗೀರಥಿ ಮುರುಳ್ಯರಿಂದ ಸುಳ್ಯದಲ್ಲಿ ಅಹವಾಲು ಸ್ವೀಕಾರ

(ನ್ಯೂಸ್‌ ಕಡಬ) newskadaba.com ಫೆ.19 ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವರು ಸುಳ್ಯ ತಾಲೂಕು ಪಂಚಾಯಿತಿಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅರಂತೋಡು ಗ್ರಾಮದ ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿ, ಅಡ್ತಲೆ ಪ್ರದೇಶದಲ್ಲಿ ನಿರಂತರವಾಗಿ ಆಗುತ್ತಿರುವ ಆನೆ ಹಾವಳಿಯಿಂದ ಅಡ್ತಲೆ ಭಾಗದಲ್ಲಿ ಕೃಷಿಕರು, ಗ್ರಾಮಸ್ಥರು ಬದುಕು ನಡೆಸಲು ಆತಂಕಪಡುವಂತಾಗಿದೆ. ಸಂಜೆಯಾಗುತ್ತಲೆ ಕಾಡಾನೆಗಳು ರಸ್ತೆಗೆ ಇಳಿದು, ಜನವಸತಿ ಪ್ರದೇಶಕ್ಕೆ ಬರುತ್ತಿವೆ, ಇತ್ತೀಚೆಗೆ ನಾವು ಸಮಾಲೋಚನಾ ಸಭೆ ನಡೆಸಿ ಆನೆ ಹಾವಳಿಗೆ ಶಾಶ್ವತ […]

ಶಾಸಕಿ ಭಾಗೀರಥಿ ಮುರುಳ್ಯರಿಂದ ಸುಳ್ಯದಲ್ಲಿ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್