ಶಿರ್ವ: ಫಾ. ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ

ಶಿರ್ವ, ಫೆ.28: ನಾಲ್ಕು ತಿಂಗಳ ಹಿಂದೆ ನಡೆದ ಶಿರ್ವ ಚರ್ಚ್‌ನಧರ್ಮಗುರು, ಡಾನ್ ಬೋಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ..ಮಹೇಶ್ ಡಿಸೋಜರ ಸಾವಿನ ಪ್ರಕರಣಕ್ಕೆ ಸಂಬಂಸಿ ಮುದರಂಗಡಿ ಗ್ರಾಪಂ ಅಧ್ಯಕ್ಷ, ಪಿಲಾರು ಗ್ರಾಮದ ಡೇವಿಡ್ ಡಿಸೋಜನನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಡಿಸೋಜರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೆರೆನ್ಸಿಕ್ ಡಿಪಾರ್ಟ್‌ಮೆಂಟ್ ನೀಡಿರುವ ಮಹತ್ವದ ಸುಳಿವನ್ನು ಆಧರಿಸಿ ಡೇವಿಡ್ ಡಿಸೋಜರ ವಿರುದ್ಧ ಪ್ರಕರಣದ ತನಿಖಾಕಾರಿಯಾಗಿದ್ದ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಬುಧವಾರ ಮೊಕದ್ದಮೆ ದಾಖಲಿಸಿದ್ದರು. ಬಳಿಕ ಆರೋಪಿಯನ್ನು ವಶಕ್ಕೆ […]

ಶಿರ್ವ: ಫಾ. ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್