ಶೌಚಾಲಯ

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳದಲ್ಲಿ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯಗಳ ಉದ್ಘಾಟನೆ ಸೋಮವಾರ ನಡೆಯಿತು. ಆದಿಸ್ಥಳದ ಸಮೀಪದಲ್ಲೇ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ಇದರ ಅಧ್ಯಕ್ಷ ಸುಧಾಕರ್ ಹೆಗ್ಡೆ ಉದ್ಘಾಟಿಸಿದರು. ನೂತನ ಬಸ್ ನಿಲ್ದಾಣವನ್ನು ಹಿರಿಯ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸಿದರು. ವಿಶ್ರಾಂತಿ ಕೊಠಡಿಗಳನ್ನು ಕುತ್ತಾರು […]

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ Read More »

ಕರಾವಳಿ

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!!

(ನ್ಯೂಸ್ ಕಡಬ) newskadaba.com ಗುರ್ಗಾವ್,ಸೆ.8, ಇಲ್ಲಿನ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿ ವಿದ್ಯಾರ್ಥಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.  7 ವರ್ಷದ ಪ್ರದ್ಯುಮನ್ ಕೊಲೆಯಾದ ಬಾಲಕ. ಪ್ರದ್ಯುಮನ್‍ನ ಕತ್ತು ಸೀಳಲಾಗಿದ್ದು, ಮೃತದೇಹದ ಪಕ್ಕದಲ್ಲಿ ಚಾಕು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8.45ರ ವೇಳೆಗೆ ಶಾಲೆಯ ಅಧಿಕಾರಿಯೊಬ್ಬರು ಟಾಯ್ಲೆಟ್‍ಗೆ ಹೋದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ದುರಾದೃಷ್ಟವಶಾತ್  ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.   ಬಾಲಕನ ತಂದೆ ವರುಣ್

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!! Read More »

ರಾಷ್ಟ್ರೀಯ ನ್ಯೂಸ್
Scroll to Top