ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ

(ನ್ಯೂಸ್ ಕಡಬ) newskadaba.com ಕಡಬ, ಆ .23, ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಕೊಕ್ಕಡ ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ರೈ ಹೇಳಿದರು. ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 23ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪ ಸಮಾರಂಭದಲ್ಲಿ ಮಾತನಾಡಿ ಅವರು, ನಾವು ನಮ್ಮ ಜೀವನದ ಉದ್ದೇಶವನ್ನು ಅರಿತುಕೊಂಡು ಜೀವನ ನಡೆಸಿದಾಗ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ, ನಾವು ಪ್ರಕೃತಿಗೆ ವಿರುದ್ದವಾಗಿ ಬದುಕಬಾರದು, ನಮ್ಮ ಆಂತರಿಕ ಪ್ರವೃತ್ತಿ ಉತ್ತಮವಾಗಿರಬೇಕು, […]

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ Read More »

ಕರಾವಳಿ