ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com ರಾಮಕುಂಜ, ಡಿ. 22 ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕನಾಗಬೇಕೆಂಬ ಅಧ್ಬುತ ಕನಸುಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನವನ್ನು ಸದುಪಯೋಗಿಸಿಕೊಂಡು ಜೀವನ ಮೌಲ್ಯಗಳನ್ನು ವೃದ್ದಿಸಿಕೊಂಡು ಗುರಿಮುಟ್ಟಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕಡಬ ತಾಲೂಕು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭದ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಬಹುಮಾನ ವಿತರಣಾ ಕಾರ್ಯಮದಲ್ಲಿ ಅತಿಥಿಯಾಗಿ ಮಾತನಾಡಿದರು. ಬದುಕಿನ ಚೌಕಟ್ಟು ನಿರ್ಮಿಸುವ ಪಕ್ವವಾದ ವಿದ್ಯಾರ್ಥಿ ಜೀವನದ ಕಾಲಘಟ್ಟದಲ್ಲಿ […]

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ Read More »

ಕರಾವಳಿ

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ನ.8. ► ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸುವ ಬಗ್ಗೆ ” ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಸರೋಳಿ ಹಾಗೂ ಸುಮಂತ್.ಕೆ ಸಂಶೋಧನೆ ನಡೆಸಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆದ “INSEF”- ಪ್ರಾದೇಶಿಕ ಮಟ್ಟದ ವಿಜ್ಙಾನಮೇಳದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ವಿಜ್ಞಾನ ಶಿಕ್ಷಕಿಯರಾದ ಪವಿತ್ರ ಹಾಗೂ ರಶ್ಮಿ ಸಹಕರಿಸಿದ್ದಾರೆ ಹಾಗೂ ಶಾಲಾ ಮುಖ್ಯಗುರು ಸತೀಶ್ ಭಟ್

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ Read More »

ಕರಾವಳಿ
Scroll to Top