ಶ್ರೀನಗರ: 45 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಕೊಲೆ: ಕಣಿವೆಯಲ್ಲಿ ವ್ಯಾಪಕ ಆಕ್ರೋಶ!

(ನ್ಯೂಸ್ ಕಡಬ) newskadaba.com, ಮೇ.05: ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯ ನಿಶಾತ್ ಪ್ರದೇಶದಲ್ಲಿ 45 ವರ್ಷದ ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆಯು ಕಣಿವೆಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ತ್ವರಿತ ಕ್ರಮಕ್ಕೆ ಬೇಡಿಕೆಗಳು ಹೆಚ್ಚಾಗುತ್ತಿವೆ. ವಾಟರ್ ವರ್ಕ್ಸ್ ರಸ್ತೆಯ ನಿಶಾತ್ ಬಳಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಾನೂನಿನ […]

ಶ್ರೀನಗರ: 45 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಕೊಲೆ: ಕಣಿವೆಯಲ್ಲಿ ವ್ಯಾಪಕ ಆಕ್ರೋಶ! Read More »

ಬ್ರೇಕಿಂಗ್ ನ್ಯೂಸ್