ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ, ಸಂಚಾರ ಮಾರ್ಗ ಬದಲಾವಣೆ
(ನ್ಯೂಸ್ ಕಡಬ) newskadaba.com, ಎ.17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ […]
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ, ಸಂಚಾರ ಮಾರ್ಗ ಬದಲಾವಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
