ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ*

(ನ್ಯೂಸ್‌ ಕಡಬ) newskadaba.com, ಡಿ.04 : ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗ್ರಾಹಕ ಕ್ಲಬ್‍ನ ಸಂಯೋಜಕ ಶಿಕ್ಷಕರಿಗೆ ಗ್ರಾಹಕ ಶಿಕ್ಷಣದ ಒಂದು ದಿನದ ತರಬೇತಿ ಕಾರ್ಯಾಗಾರ ಮಂಗಳವಾರ ನಗರದ ಬಿಜೈ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಗೌರವಾಧ್ಯಕ್ಷ ಎಂ.ಜೆ ಸಾಲ್ಯಾನ್‍ರವರು ತಮ್ಮ ಪ್ರಸ್ತಾವನೆಯಲ್ಲಿ ಗ್ರಾಹಕ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ಅದೇ ರೀತಿ ಗ್ರಾಹಕ ಕಾಯಿದೆ […]

ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ* Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್