ಸಂಸದ ಕ್ಯಾ. ಚೌಟ

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಸೆ. 25. ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ.ಚೌಟ ಅವರು, ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ […]

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ Read More »

ಕರಾವಳಿ

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್- PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸಂಘರ್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ Read More »

ಕರಾವಳಿ
Scroll to Top