ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣ

(ನ್ಯೂಸ್‌ ಕಡಬ) newskadaba.com, ಜ.05 ಸಕಲೇಶಪುರ : ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡಿದ್ದು, ರೈಲುಗಳ ಸಂಖ್ಯೆ ಹೆಚ್ಚಾಗುವುದರಿಂದ ಪ್ರಯಾಣಿಕರು ಹಾಗೂ ವ್ಯಾಪಾರ ವಹಿವಾಟು, ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ಮೂಡಿದೆ. ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಕೊನೆಗೂ ಈಡೇರಿದಂತಾಗಿದ್ದು, ಪ್ರಸ್ತುತ 10 ರೈಲುಗಳು ಸಂಚರಿಸುತ್ತಿದೆ. ಈಗ ರೈಲುಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವುದಲ್ಲದೆ ವ್ಯಾಪಾರಸ್ಥರ ಆರ್ಥಿಕ ಚಟುವಟಿಕೆಗೆ ಸಹಕಾರಿಯಾಗಲಿದೆ. ಅಲ್ಲದೆ ಪ್ರವಾಸಿ ತಾಣಗಳಿಗೂ […]

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್