ಸರಸ್ವತಿ ವಿದ್ಯಾಲಯದಲ್ಲಿ ಪಾಲಕರ ಸಭೆ ಹಾಗೂ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸಬೇಕು- ಮಹೇಶ್ ಕೆ ಸವಣೂರು

(ನ್ಯೂಸ್ ಕಡಬ) newskadaba.com ಜು. 28. ಪಾಲಕರ ಸಭೆ ಹಾಗೂ ಮಾದಕ ವ್ಯಸನ ಮುಕ್ತ ಇದರ ಜಾಗೃತಿ ಕಾರ್ಯಕ್ರಮವು ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ ಕಡಬ ವಹಿಸಿ ಇವತ್ತಿನ ವಿದ್ಯಾವಂತ ಯುವ ಸಮುದಾಯದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಸಮಾಜದಲ್ಲಿ ಋಣಾತ್ಮಕ ಬದಲಾವಣೆಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.   ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ […]

ಸರಸ್ವತಿ ವಿದ್ಯಾಲಯದಲ್ಲಿ ಪಾಲಕರ ಸಭೆ ಹಾಗೂ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸಬೇಕು- ಮಹೇಶ್ ಕೆ ಸವಣೂರು Read More »

ಕರಾವಳಿ