ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 28. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವು ಶುಕ್ರವಾರದಂದು ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಶ್ರೀ ಪೂರ್ಣ ಆಯುರ್ವೇದ ಚಿಕಿತ್ಸಾಲಯ ಇದರ ವೈದ್ಯರಾದ ಡಾ| ಸುರೇಶ್ ಕುಮಾರ್ ಕೂಡೂರು ಇವರು ರಕ್ಷೆಯಲ್ಲಿರುವ ಸಾವಿರಾರು ನೂಲು ಸೇರಿ ಒಂದು ಹೂವಿನ ಆಕಾರವನ್ನು ಪಡೆದು ಬಲವಾದಂತೆ ನಾವು ಕೂಡ ಜಾತಿ ಬಣ್ಣ ಯಾವುದೇ ಬೇಧವಿಲ್ಲದೇ ಭಾರತ ಮಾತೆಯನ್ನು ವಿಶ್ವಗುರು ಮಾಡುವಲ್ಲಿ ಒಂದಾಗಬೇಕು ಎಂದು ರಕ್ಷಾಬಂಧನದ ಮಹತ್ವವನ್ನು ವಿವರಿಸಿದರು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು […]

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

ಕರಾವಳಿ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ, ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com, ಕಡಬ, ಆ.‌ 25. ವಿದ್ಯಾಭಾರತಿ ಕರ್ನಾಟಕ ಇವರು ಪ್ರೇರಣಾ ಅನುದಾನಿತ ಹಿ.ಪ್ರಾ. ಶಾಲೆ ಕಡಲಕೆರೆ ಮೂಡಬಿದ್ರೆಯಲ್ಲಿ ನಡೆಸಿದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.   ಬಾಲವರ್ಗದ ಬಾಲಕರ ವಿಭಾಗದಲ್ಲಿ ಮೃದನ್ ಎಸ್. ರೈ (7ನೇ ತರಗತಿ) ಪ್ರಥಮ ಸ್ಥಾನ ಪಡೆದಿರುತ್ತಾರೆ. ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಪೂರ್ವಿ (9ನೇ ತರಗತಿ) ತೃತೀಯ ಸ್ಥಾನ ಪಡೆದು, ಇವರು ಮುಂದೆ ನಡೆಯುವ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ, ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಪಂಚಾಯತ್‍ನ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಶ್ರೀ ಸಂದೇಶ್ ಕೆ.ಎನ್. ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಕ್ಕಳಿಗೆ ನಾಮ ನಿರ್ದೇಶಿತ ಫಲಕಗಳನ್ನು ಹಸ್ತಾಂತರಿಸಿ, ಮಾತನಾಡಿದ ಇವರು ಮತದಾನದ ಜಾಗೃತಿ ಮತ್ತು ನಾಯಕತ್ವದ ಬಗ್ಗೆ ತಮ್ಮ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ Read More »

ಕರಾವಳಿ
Scroll to Top