ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪ್ರಸಕ್ತ ವಿದ್ಯಾರ್ಥಿ ಸರಕಾರದ ಚುನಾವಣಾ ಪ್ರಕ್ರಿಯೆಯು ಜೂನ್ 6ರ ಶನಿವಾರದಂದು ನಡೆಯಿತು. ನಾಯಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳ ಪೈಕಿ, ದಿಗಂತ್ 10ನೇ ತರಗತಿ ಬಹುಮತಗಳನ್ನು ಪಡೆದು ನಾಯಕ ಸ್ಥಾನಕ್ಕೆ ಆಯ್ಕೆಗೊಂಡರು. ಉಪನಾಯಕ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿ, ಹೆಚ್ಚು ಮತಗಳಿಂದ ಲಿಖಿತ್ ಕುಂಬಾರ 9ನೇ ತರಗತಿ ಉಪನಾಯಕ ಸ್ಥಾನಕ್ಕೆ ಆಯ್ಕೆಯಾದರು. ವಿದ್ಯುನ್ಮಾನ ಮತಯಂತ್ರದ ಮೂಲಕ ಮತದಾನ ನಡೆಸಲಾಯಿತು.   ಈ ಸಂದರ್ಭದಲ್ಲಿ ಸಂಸ್ಥೆಯ […]

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.)  ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »

ಕರಾವಳಿ
Scroll to Top