ಸರಸ್ವತೀ ವಿದ್ಯಾಲಯ

ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ

(ನ್ಯೂಸ್ ಕಡಬ) newskadaba.comಕಡಬ,ಫೆ.12.ಕಡಬ ಸರಸ್ವತೀ ವಿದ್ಯಾಲಯ ಸಾಮರಸ್ಯ ದಿನಾಚರಣೆ ಅಂಗವಾಗಿ ಸಾಮರಸ್ಯ ಭೋಜನ ನಡೆಯಿತು. ಗ್ರಾಮ ವಿಕಾಸ ಸಾಮರಸ್ಯ ವಿಭಾಗ ಪುತ್ತೂರು ಜಿಲ್ಲಾ ಸಂಚಾಲಕ ಉಮೇಶ್ ವೇಣೂರು ಮಾತನಾಡಿ, ಜಾತಿ, ಮತಗಳ ಭೇದವಿಲ್ಲದೇ ಪರೋಪಕಾರಿಯಾಗಿ ಬಾಳಬೇಕು ಆಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಜಾತಿಗಳ ಒಗ್ಗಟ್ಟು ಸಮಾಜದ ಆರೋಗ್ಯಕರ ಬೆಳವಣಿಗೆಗೆ ಪೂರಕವಾಗಿರಬೇಕು ಹೊರತು ಜಾತಿಗಳ ನಡುವೆ ಕಂದಕಕ್ಕೆ ಎಡೆಮಾಡಿ ಕೊಡಬಾರದು ಎಂದರು. ಕಡಬ ಗ್ರಾಮ ಪಂಚಾಯಿತಿ ಸದಸ್ಯೆ ಕಾರ್ಯಕ್ರಮ ಉದ್ಘಾಟಿಸಿ, ಅದ್ಯಕ್ಷತೆ ವಹಿಸಿ ಶುಭಹಾರೈಸಿದರು. ಶಾಲಾ ಸಂಚಾಲಕ ವೆಂಕಟ್ರಮಣ […]

ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ Read More »

ಕರಾವಳಿ

ಕಡಬ : ಸರಸ್ವತೀ ವಿದ್ಯಾಲಯ 70ನೇ ಗಣರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com.ಕಡಬ,ಜ.26.ದಿನಾಂಕ 26.01.2019ನೇ ಶನಿವಾರದಂದು ಸರಸ್ವತೀ ವಿದ್ಯಾಲಯದಲ್ಲಿ ಎಲ್ಲಾ ಸಮೂಹ ಸಂಸ್ಥೆಗಳು ಸೇರಿ 70ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅಥಿತಿಯಾಗಿ ಶ್ರೀ ಕುಂಞಣ್ಣ ಕುದ್ರಡ್ಕ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಇವರು ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವದ ಶುಭಾಶಯ ಹಾಗೂ ಸಂವಿಧಾನಕ್ಕೆ ಗೌರವ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರು ಶ್ರೀ ವೆಂಕಟರಮಣ ರಾವ್ , ಪ್ರಾಥಮಿಕ ವಿಭಾಗದ ಮುಖ್ಯಗುರುಗಳು ಶ್ರೀ ಮಾಧವ ಕೆ, ಪ್ರೌಢ ವಿಭಾಗದ ಮುಖ್ಯಸ್ಥೆ ಶ್ರೀಮತಿ ಶೈಲಶ್ರೀ, ಕಾಲೇಜು

ಕಡಬ : ಸರಸ್ವತೀ ವಿದ್ಯಾಲಯ 70ನೇ ಗಣರಾಜ್ಯೋತ್ಸವ ಆಚರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.1. 62ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಡಬದ ಸರಸ್ವತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀಯುತ ಸತೀಶ್ ನಾಯ್ಕ್‌ ಕಡಬ ಇವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಮಹತ್ವ ತಿಳಿಸಿದರು. ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಇವರು ಅಧ್ಯಕ್ಷೀಯ ಭಾಷಣ ಮಾಡಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶ್ರೀಮಾನ್ ಶ್ರೀ ಮಾಧವ ಕೋಲ್ಪೆ ಹಾಗೂ ಪ್ರೌಢವಿಭಾಗದ ಮುಖ್ಯಮಾತಾಜಿ ಶೈಲಶ್ರೀ ಮಾತಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಭಾಗವಹಿಸಿದ್ದರು. ಶೈಲಶ್ರೀ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ಚೆಸ್ ಪಂದ್ಯಾಟ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ,ಸೆ.8, ಆಂದ್ರಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್ ಪೇಟ್ ನಲ್ಲಿ ಜರಗಿದ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರೀಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ 10 ನೇ ತರಗತಿಯ ಪ್ರವಿದ್ಯಾ.ಕೆ, 9ನೇ ತರಗತಿಯ ಸ್ವಸ್ತಿಕಾ, ಸಂಜನ, ಹರ್ಷಿತಾ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಶ್ರೀಮದ್ ಭಗವದ್ಗೀತಾ ವರಿಷ್ಟಾ ಮಾಧ್ಯಮಿಕ ವಿದ್ಯಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಚೆಸ್ ಪಂದ್ಯಾಟ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು Read More »

ಕ್ರೀಡಾ ನ್ಯೂಸ್

ಕಡಬ ಸರಸ್ವತೀ ವಿದ್ಯಾಲಯ ಶಿಕ್ಷಕರ ದಿನಾಚರಣೆ ►“ಸಾಧನಶ್ರೀ” ಪ್ರಶಸ್ತಿ ಪಡೆದ ಸಾಧಕರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಕಡಬ ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳು ಹೂ ನೀಡಿ ಗೌರವಾರ್ಪಣೆ ಮಾಡಿ ಆಶೀರ್ವಾದ ಪಡೆಯುವುದರ ಮೂಲಕ ಶಿಕ್ಷಕರ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ “ಸಾಧನಶ್ರೀ” ಪ್ರಶಸ್ತಿ ಪಡೆದ ಕದಂಬ ಜೆ.ಸಿ.ಐ ಕಡಬ ಪೂರ್ವಾಧ್ಯಕ್ಷ  ಹಾಗೂ ಸರಸ್ವತೀ ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕ  ಶಿವಪ್ರಸಾದ್ ಮೈಲೇರಿಯವರನ್ನು ಶಿಕ್ಷಕರ ವತಿಯಿಂದ ಶಾಲಾ ಮುಖ್ಯ ಶಿಕ್ಷಕ  ಮಾಧವ ಕೋಲ್ಪೆ  ಅವರು  ಗೌರವಿಸಿದರು. ಶಿವಪ್ರಸಾದ್ ಮೈಲೇರಿಯವರು ಅಭಿನಂದನೆಯನ್ನು ಸ್ವೀಕರಿಸಿ, ಕೃತಜ್ಞತೆಯನ್ನು ಸಲ್ಲಿಸಿದರು.  ಭಾರತೀ

ಕಡಬ ಸರಸ್ವತೀ ವಿದ್ಯಾಲಯ ಶಿಕ್ಷಕರ ದಿನಾಚರಣೆ ►“ಸಾಧನಶ್ರೀ” ಪ್ರಶಸ್ತಿ ಪಡೆದ ಸಾಧಕರಿಗೆ ಗೌರವಾರ್ಪಣೆ Read More »

ಕರಾವಳಿ

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಆ.24, ಹುಬ್ಬಳ್ಳಿ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತೀ ಅಖಿಲ ಭಾರತ ಶಿಕ್ಷ ಸಂಸ್ಥಾನ ಆಶ್ರಯದಲ್ಲಿ ನಡೆದ ಪ್ರಾಂತೀಯ ಮಟ್ಟದ ಯೋಗಾಸನ ಸ್ಪರ್ದೆಯಲ್ಲಿ ಕಡಬ ಸರಸ್ವತೀ ವಿದ್ಯಾಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಕ್ಷೇತ್ರಿಯ ಮಟ್ಟದ ಯೋಗಾ ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ತೃಷ್ಮಾ ಕೆ, ಮೋಹಿತಾ ಜೆ ರೈ ಇವರುಗಳು ಕಿಶೋರ ವಿಭಾಗದ ಬಾಲಕಿಯರ ಯೋಗಾಸನ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಆಂದ್ರ ಪ್ರದೇಶದ ಗುಂಟೂರು ಜಿಲ್ಲೆಯ ಸರಸ್ವತೀ ಶಿಶು ಮಂದಿರದಲ್ಲಿ ನಡೆಯುವ ಕ್ಷೇತ್ರಿಯ

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ Read More »

ಕರಾವಳಿ
Scroll to Top