ಸವಣೂರು

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ

ನ್ಯೂಸ್ ಕಡಬ) newskadaba.com.ಸವಣೂರು,ಜ.17. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯು ದೇವಾಲಯದ ವಠಾರದಲ್ಲಿ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮರೈಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ,ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬವಾಗಬೇಕು, ಊರ-ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿವಿಧ ಸಮಿತಿಗಳ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸಂಚಾಲಕರು ಮತ್ತು ಸದಸ್ಯರುಗಳು ಹೆಚ್ಚಿನ ಮುತುವರ್ಜಿಯಿಂದ ಕೆಲಸವನ್ನು ಮಾಡಬೇಕು ಎಂದರು. ದೇವಾಲಯದ ಆಡಳಿತ ಮೊಕ್ತೇಸರ ಡಾ,ರತ್ನಾಕರ ಶೆಟ್ಟಿ ಸವಣೂರುಗುತ್ತು, ಜೀರ್ಣೋಧ್ದಾರ   ಸಮಿತಿಯ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ದೇವಾಲಯ […]

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ Read More »

ಕರಾವಳಿ

ಪುತ್ತೂರು: ಜಿಲ್ಲಾ ಯುವ ಪ್ರಶಸ್ತಿಗೆ ಸವಣೂರು ಯುವಕ ಮಂಡಲ ಆಯ್ಕೆ

(ನ್ಯೂಸ್ ಕಡಬ) newskadaba.com.ಪುತ್ತೂರು,ಜ.12. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2018-19ನೇ ಸಾಲಿನಲ್ಲಿ ಕ್ರೀಡೆ, ಸಾಂಸ್ಕ್ರತಿಕ, ಹಾಗೂ ಸಮುದಾಯ ಅಭಿವ್ರೃಧ್ಧಿ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯಚಟುವಟಿಕೆ ನಿರ್ವಹಿಸಿರುವ ಯುವಜನರಿಗೆ ಹಾಗೂ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ  ಜಿಲ್ಲಾ ಯುವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಹ್ವಾನಿತ ಅರ್ಜಿಗಳ ಪ್ರಸ್ತಾವನೆಯನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸದಸ್ಯರು ಪರಿಶೀಲಿಸಿ ಅದರಲ್ಲಿ ಈ ಕೆಳಗಿನಂತೆ ವೈಯಕ್ತಿಕ ವಿಭಾಗ ಮತ್ತು ಸಾಂಘಿಕ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ವೈಯಕ್ತಿಕ ವಿಭಾಗದಲ್ಲಿ: ದಿವ್ಯಶ್ರೀ, ಯುವತಿ ಮಂಡಲ(ರಿ) ಹಳೆಯಂಗಡಿ, ಮಂಗಳೂರು.

ಪುತ್ತೂರು: ಜಿಲ್ಲಾ ಯುವ ಪ್ರಶಸ್ತಿಗೆ ಸವಣೂರು ಯುವಕ ಮಂಡಲ ಆಯ್ಕೆ Read More »

ಕರಾವಳಿ
Scroll to Top