ಸಾರಿಗೆ ಇಲಾಖೆಯು ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ
(ನ್ಯೂಸ್ ಕಡಬ) newskadaba.com,ಜ.20 ಬೆಂಗಳೂರು: ಡಿಸೆಂಬರ್ 25 ರಂದು ತಡರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ 8 ಜನ ಪ್ರಾಣ ಕಳೆದುಕೊಂಡಿದ್ದರು.ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್ಗಳಿಗೆ ಕೆಲವೊಂದು ನಿಯಮಗಳನ್ನು ಅನುಸರಿಸುವಂತೆ ಖಡಕ್ ಆಗಿ ಸೂಚನೆ ನೀಡಿದೆ. ವಿಮಾನದಲ್ಲಿ ಟೇಕ್ ಆಫ್ಗೂ ಮುನ್ನ ಗಗನಸಖ-ಸಖಿಯರು ನೀಡುವ ಸಂದೇಶದಂತೆ, ಖಾಸಗಿ ಬಸ್ಗಳಲ್ಲೂ ಸಂದೇಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ವಿಮಾನದಲ್ಲಿ ಟೇಕ್ ಆಫ್ಫ್ ಆಗುವುದಕ್ಕೂ ಮುನ್ನ ಪ್ರಯಾಣಿಕರಿಗೆ ತುರ್ತು ದ್ವಾರಗಳ […]
ಸಾರಿಗೆ ಇಲಾಖೆಯು ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
