ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ಡಿಸೆಂಬರ್ 25 ರಂದು ತಡರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್​​ ಬೆಂಕಿಗೆ ಆಹುತಿಯಾಗಿ 8 ಜನ ಪ್ರಾಣ ಕಳೆದುಕೊಂಡಿದ್ದರು.ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್​ಗಳಿಗೆ ಕೆಲವೊಂದು ನಿಯಮಗಳನ್ನು ಅನುಸರಿಸುವಂತೆ ಖಡಕ್ ಆಗಿ ಸೂಚನೆ ನೀಡಿದೆ. ವಿಮಾನದಲ್ಲಿ ಟೇಕ್ ಆಫ್​ಗೂ ಮುನ್ನ ಗಗನಸಖ-ಸಖಿಯರು ನೀಡುವ ಸಂದೇಶದಂತೆ, ಖಾಸಗಿ ಬಸ್​​ಗಳಲ್ಲೂ ಸಂದೇಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ವಿಮಾನದಲ್ಲಿ ಟೇಕ್ ಆಫ್ಫ್​ ಆಗುವುದಕ್ಕೂ ಮುನ್ನ ಪ್ರಯಾಣಿಕರಿಗೆ ತುರ್ತು ದ್ವಾರಗಳ […]

ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್