‘ಸಾರಿಗೆ ಇಲಾಖೆ ಸಮಾಧಿ ಮಾಡುವ ಮಟ್ಟಕ್ಕೆ ತಂದ ರಾಜ್ಯದ ಕಾಂಗ್ರೆಸ್ ಸರಕಾರ’-ಪಿ.ರಾಜೀವ್

(ನ್ಯೂಸ್ ಕಡಬ) newskadaba.com ಡಿ. 28: ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಈ ಸರಕಾರ ತಂದು ನಿಲ್ಲಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ. ಸಾರಿಗೆ ಇಲಾಖೆ ಸಚಿವರಿಗೆ ತನ್ನ ಇಲಾಖೆಯ ಆರ್ಥಿಕ ಸ್ಥಿತಿಗತಿಯೇನೆಂದು ಅರ್ಥವಾಗಿಲ್ಲದೇ ಇರುವುದು […]

‘ಸಾರಿಗೆ ಇಲಾಖೆ ಸಮಾಧಿ ಮಾಡುವ ಮಟ್ಟಕ್ಕೆ ತಂದ ರಾಜ್ಯದ ಕಾಂಗ್ರೆಸ್ ಸರಕಾರ’-ಪಿ.ರಾಜೀವ್ Read More »

ಕರ್ನಾಟಕ