ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು ಹಲವರಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 5. ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. […]
ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು ಹಲವರಿಗೆ ಗಂಭೀರ ಗಾಯ Read More »
ಕರ್ನಾಟಕ, ಕ್ರೈಮ್ ನ್ಯೂಸ್