ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..!

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com , ಏ.03: ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ಬಿಜೆಪಿ ನಾಯಕರು ಸರಕಾರದ ವಿರುದ್ಧ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದ್ದರು. ಇಂದು ಸಿಎಂ ಮನೆ ಮುತ್ತಿಗೆ ಹಾಕಲು ನಿರ್ಧರಿಸಿ, ಸಿಎಂ ಮನೆ ಕಡೆ ತೆರಳಲು ಮುಂದಾದರು. […]

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸೆ. 25. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದೆ. ಆದರೆ ಇಂದು ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕುಮಾರಾಕೃಪಾ ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..! Read More »

ಕರ್ನಾಟಕ
Scroll to Top