ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ 2025ರಲ್ಲಿ ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ನೀಡಬೇಕು. ನಗರಗಳ ನಿರಂತರ ಬೆಳವಣಿಗೆಯನ್ನು ಬೆಂಬಲಿಸಲು ನಿರ್ಣಾಯಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೊಸ ಯೋಜನೆಯನ್ನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯಂತಹ ನಗರಗಳು ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ನೀಡುವ ನಗರವಾಗಿ ಮುಂದುವರೆದಿದ್ದು, ತ್ವರಿತ ನಗರೀಕರಣ ಮತ್ತು ದೇಶದ […]

ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್