ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ

(ನ್ಯೂಸ್ ಕಡಬ) newskadaba.com, ಜು. 10. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ […]

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ. ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ Read More »

ಕರ್ನಾಟಕ
Scroll to Top