ಸಿಎಂ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು. ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ […]

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com,ಆ.‌25 ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com, ಆ.‌ 25. ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top