ಸಿಎಎ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ

1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ವಾಹನ ಸಂಚಾರದಲ್ಲಿ ಮಾರ್ಪಾಡು ಪೊಲೀಸ್ ಬಿಗಿ ಬಂದೋಬಸ್ತ್ ಮಂಗಳೂರು, ಜ.15: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಅಡ್ಯಾರ್ ಕಣ್ಣೂರಿನ ಶಹಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ  ನಡೆಯಲಿದೆ. ಅಪರಾಹ್ನ 2:30ಕ್ಕೆ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ದ.ಕ. ಹಾಗೂ ಉಡುಪಿ ಜಿಲ್ಲೆಯ ಸುಮಾರು 1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ನಿವೃತ ಐಎಎಸ್ ಅಧಿಕಾರಿಗಳಾದ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ […]

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ Read More »

ಕರಾವಳಿ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ದ ರಾಷ್ಟ್ರವ್ಯಾಪಿ ‘ಯಾತ್ರೆ’: ಯಶವಂತ್ ಸಿನ್ಹಾ

ಹೊಸದಿಲ್ಲಿ, ಜ.5: ಸಿಎಎ, ಎನ್ಆರ್‌ಸಿ ಮತ್ತು ಎನ್‌ಪಿಆರ್ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ ‘ಯಾತ್ರೆ’ ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಶನಿವಾರ ಘೋಷಿಸಿದ್ದಾರೆ. ತಮ್ಮ ಸಂಸ್ಥೆ ರಾಷ್ಟ್ರ ಮಂಚ್‌ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿರುವ ಈ ಅಭಿಯಾನವನ್ನು ‘ಗಾಂಧಿ ಶಾಂತಿ ಯಾತ್ರೆ’ ಎಂದು ಕರೆಯಲಾಗುವುದು ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜನವರಿ 9ರಂದು ಮುಂಬೈನ ಅಪೋಲೋ ಬಂದರ್ ನಿಂದ ಯಾತ್ರೆ ಆರಂಭವಾಗಲಿದ್ದು, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ ಮೂಲಕ ದೆಹಲಿಯಲ್ಲಿ ಅಂತ್ಯಗೊಳ್ಳಲಿದೆ ಎಂದು ಸಿನ್ಹಾ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ದ ರಾಷ್ಟ್ರವ್ಯಾಪಿ ‘ಯಾತ್ರೆ’: ಯಶವಂತ್ ಸಿನ್ಹಾ Read More »

ರಾಷ್ಟ್ರೀಯ ನ್ಯೂಸ್
Scroll to Top