ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಸಾಧ್ಯತೆ

(ನ್ಯೂಸ್ ಕಡಬ) newskadaba.com ಸೆ. 27. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆ, ಸಿಎಂ ವಿರುದ್ದ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ ಹಾಗೂ ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರದಂದು ಸಿಎಂ ವಿರುದ್ಧದ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ […]

ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಸಾಧ್ಯತೆ Read More »

ಕರ್ನಾಟಕ

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ)newskadaba.com ಹಾವೇರಿ, ಫೆ.18 ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಕಾಂಗ್ರೆಸ್‌ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಒಬ್ಬರೇ ಸಾಕು► ಅವರ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತಲೇ ಇರುತ್ತದೆ : ಪೂಜಾರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜನಾರ್ದನ ಪೂಜಾರಿ  ನಡುವಿನ ಮುಸುಕಿನ ಗುದ್ದಾಟ ಮುಂದುವರಿಯುತ್ತಿದೆ. ಸಿದ್ದರಾಮಯ್ಯ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ಜನಾರ್ದನ ಪೂಜಾರಿ ಮತ್ತೆ ಅದನ್ನು ಮುಂದುವರಿಸಿದ್ದಾರೆ. ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಕಾಂಗ್ರೆಸ್‌  ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಬಂದಿದ್ದಾರೆ ಎಂದು ವಾಗ್ಬಾಣ ಬಿಟ್ಟಿದ್ದಾರೆ. ಪ್ರಸ್ತುತ ರಾಜಕೀಯ ತೀರಾ ಕೊಳಕಾಗಿದೆ. ಬಿಜೆಪಿಯ ಆಪರೇಷನ್ ಕತ್ಯಕ್ಕೆ ಕಾಂಗ್ರೆಸ್ ಶಾಸಕರು ದಾಳವಾಗಿದ್ದಾರೆ. ಇದರಿಂದ ಶಾಸಕರೇ ಬಡಿದಾಡಿಕೊಳ್ಳುತ್ತಿದ್ದಾರೆ. ಈಗ ಅವರವರೇ ಏಟು ತಿನ್ನುತ್ತಿದ್ದಾರೆ, ಇನ್ನು ಜನರೇ ಅವರಿಗೆ ಹೊಡೆಯುತ್ತಾರೆ ಎಂದು ಪೂಜಾರಿ ಖಾರವಾಗಿ

ಕಾಂಗ್ರೆಸ್‌ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಒಬ್ಬರೇ ಸಾಕು► ಅವರ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತಲೇ ಇರುತ್ತದೆ : ಪೂಜಾರಿ Read More »

ಕರಾವಳಿ
Scroll to Top