ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com ಸೆ. 12. ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10 ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ […]

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಸೆ.12  ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top