ಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ ಇರಬೇಕು, ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ, ಅಪರಿಚಿತರನ್ನು ಪರಿಚಯ ಮಾಡಿಕೊಳ್ಳದೆ ಹಾಗೂ ಅವರೊಂದಿಗೆ ಸಲುಗೆಯಿಂದ ನಡೆದುಕೊಳ್ಳದೆ ಇರುವುದು, ಶಾಲಾ […]

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 13. ಪಶ್ಚಿಮವಲಯಕ್ಕೆ ಸಂಬಂಧ ಪಟ್ಟ 4 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಕ್ಷಣ ನಮ್ಮ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಸ್ಪಂದಿಸುತ್ತಾ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕರ್ತವ್ಯ ನಿಷ್ಠೆಯನ್ನು ಮೆರೆದಿದ್ದಾರೆ. ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅತೀ ವೇಗವಾಗಿ ಸುದ್ದಿಗಳು ತಿಳಿಯುತ್ತವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜ ಸೇವೆಯುಳ್ಳವರಾಗಿರುತ್ತಾರೆ ಎಂದು ಪೊಲೀಸ್

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..! Read More »

ಕರಾವಳಿ

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30 ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಕ್ತೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಾಶಿಕಟ್ಟೆ ನಿವಾಸಿಯಾದ  ಚಂದ್ರ ಎಂಬವರು ಬೈಕ್ ನಿಲ್ಲಿಸಿ ತನ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲಿಯೂ ಹುಡುಕಾಡಿದರೂ ಬೈಕ್ ಪತ್ತೆಯಾಗಿರುವುದಿಲ್ಲ. ಬೈಕನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ Read More »

ಕರಾವಳಿ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ,  ಡಿ. 26.  ಸರಕಾರಿ ಸ್ವಾಮ್ಯದ ಸಂಸ್ಥೆಯ ಕಚೇರಿ ಮತ್ತು ದೂರವಾಣಿ ಕೇಂದ್ರದಲ್ಲಿ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿಂದ ಸಂಸ್ಥೆ ವೇತನ ಪಾವತಿಸಿಲ್ಲ. ಈ ಕುರಿತು ಈ ಸಂಸ್ಥೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ರವಿವಾರ ಭೇಟಿಯಾಗಿ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಸಲ್ಲಿಸಿದರು. ಸುದೀರ್ಘ‌ ಅವಧಿಯಿಂದ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಇದುವರೆಗೆ ಮೂಲ ಸೌಕರ್ಯ ವಂಚಿತರಾಗಿ ಸೇವೆ ನೀಡಿರುವ ನಮಗೆ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ Read More »

ಕರಾವಳಿ
Scroll to Top