ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನವನ್ನು ಶುಕ್ರವಾರದಂದು ಆಚರಿಸಲಾಯಿತು.   ಡಾ. ಮುರಲೀ ಮೋಹನ್ ಚೂಂತಾರು ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಂತ ಚಿಕಿತ್ಸಾ ಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಉಚಿತ ದಂತ ತಪಾಸಣೆ ಮಾಡಲಾಯಿತು ಹಾಗೂ  ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಸಿಹಿ ತಿಂಡಿ ಹಂಚಿ  ಟೂತ್ ಬ್ರಷ್ ಮತ್ತು ಟೂತ್ ಪೇಸ್ಟ್ ನೀಡಿ ಸಂಭ್ರಮಿಸಲಾಯಿತು. ಸುರಕ್ಷಾ ದಂತ ಚಿಕಿತ್ಸಾಲಯದ ವೈದ್ಯರಾದ ಡಾ […]

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 17. ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು.  ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು. ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ Read More »

ಕರಾವಳಿ
Scroll to Top