ಸುಳ್ಯ: ಆಲೆಟ್ಟಿ ಅರಂಬೂರಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ; ವ್ಯಾಪಕ ಕೃಷಿ ನಾಶ, ರೈತರಲ್ಲಿ ಆತಂಕ!

(ನ್ಯೂಸ್‌ ಕಡಬ) newskadaba.com,  ಜು.09:   ಸುಳ್ಯತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ಕಾಡಾನೆಗಳ ಹಿಂಡು ರಾಷ್ಟ್ರೀಯ ಹೆದ್ದಾರಿ 275ನ್ನು ದಾಟಿ ಬಂದು ವ್ಯಾಪಕ ಕೃಷಿ ನಾಶ ಮಾಡಿರುವ ಘಟನೆ ನಡೆದಿದೆ.ರಾತ್ರಿ ಸುಮಾರು 10:45ರ ವೇಳೆಗೆ ಏಳು ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಅದರಲ್ಲಿ ಐದು ಆನೆಗಳು ಸ್ಥಳೀಯರಾದ ಎಸ್.ಎನ್. ಮಾಸ್ಟರ್ ಅವರ ತೋಟಕ್ಕೆ ನುಗ್ಗಿ ಬೆಳೆಯನ್ನು ಸಂಪೂರ್ಣ ನಾಶಪಡಿಸಿವೆ. ಮುಂಜಾನೆ 4 ಗಂಟೆಯ ಸುಮಾರಿಗೆ ಬಂದ ದಾರಿಯಲ್ಲೇ ವಾಪಸ್ ತೆರಳಿದ ಆನೆಗಳು, ಸರ್ಕಾರಿ ಸಾಗುವಾನಿ ನೆಡುತೋಪನ್ನು ಪ್ರವೇಶಿಸಿವೆ. ಬೆಳಿಗ್ಗೆ 7 […]

ಸುಳ್ಯ: ಆಲೆಟ್ಟಿ ಅರಂಬೂರಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ; ವ್ಯಾಪಕ ಕೃಷಿ ನಾಶ, ರೈತರಲ್ಲಿ ಆತಂಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್