ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಳ್ಯ,ಜ.11. ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ಪೂರ್ವಶಿಷ್ಟ ಸಂಪ್ರದಾಯ ದಂತೆ ವರ್ಷಾವಧಿ ಜಾತ್ರೆಯ ವೈಭವದ ರಥೋತ್ಸವ ಜ. 11ರಂದು ನಡೆಯಲಿದೆ. ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಗುರುವಾರ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂತೆ ಮಳಿಗೆಗಳಲ್ಲೂ ಜನಸಂಖ್ಯೆ ಅಧಿಕವಾಗಿತ್ತು. ರಥೋತ್ಸವದ ಹಿನ್ನೆಲೆಯಲ್ಲಿ ರಥಬೀದಿಯಿಂದ ಎಪಿಎಂಸಿ ತನಕದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಪಾದಚಾರಿ ಸಂಚಾರಕ್ಕೆ ಸೀಮಿತಗೊಳಿಸಲಾಗಿದೆ. ಜ. 11ರ ಶುಕ್ರವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ಸಮರ್ಪಣೆ ನಡೆಯಿತು.ರಾತ್ರಿ ಕಲ್ಕುಡ ದೈವಗಳ […]

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ Read More »

ಕರಾವಳಿ