ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ

(ನ್ಯೂಸ್ ಕಡಬ)newskadaba.com ಅ. 07. ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ  ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶರತ್ ತೊಡಿಕ್ಕಾನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ ಬಿ […]

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ Read More »

ಕರಾವಳಿ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ,ಆ. 24. ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು.‌ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ.ಎಂ.ಎ ಸುಳ್ಯ, ಉಪಾಧ್ಯಕ್ಷರಾಗಿ ಉನೈಸ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸುಬ್ರಹ್ಮಣ್ಯ, ಮೀಡಿಯಾ ಕಾರ್ಯದರ್ಶಿ ರಫಿಕ್ ಬಾಳೆಮಕ್ಕಿ, ಸದಸ್ಯರುಗಳಾಗಿ ಕೇಶವ ಬೆಳ್ಳಾರೆ, ಹಮೀದ್

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ Read More »

ಕರಾವಳಿ
Scroll to Top